ನನ್ನನ್ನು ಯಾರಿಂದಲೂ ನಾಶಮಾಡಲಾಗಲ್ಲ – ಮಮತಾ ಬ್ಯಾನರ್ಜಿ

ನವದೆಹಲಿ:- ನನ್ನನ್ನು ಯಾರಿಂದಲೂ ನಾಶಮಾಡಲಾಗಲ್ಲ ಎಂದು ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಛಾಟಿ ಬೀಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು.. ಠಾಣೆ ಧ್ವಂಸಗೊಳಿಸಿದ ಕುಟುಂಬಸ್ಥರು..! ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್‌ 4ರಂದು ಲೋಕಸಭೆ ಅವಧಿ ಮುಗಿಯಲಿದೆ. … Continue reading ನನ್ನನ್ನು ಯಾರಿಂದಲೂ ನಾಶಮಾಡಲಾಗಲ್ಲ – ಮಮತಾ ಬ್ಯಾನರ್ಜಿ