Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    cm siddaramaiah: ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಬೆಂಗಳೂರು: ನನ್ನನ್ನ ಎಲ್ಲರೂ 2ನೇ ದೇವರಾಜ ಅರಸು ಅಂತಾರೆ. ಆದ್ರೆ ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    Chaitra Kundapura: ಸಿಸಿಬಿ ಕಚೇರಿಯಲ್ಲಿ ಮೌನಕ್ಕೆ ಶರಣಾದ ಚೈತ್ರಾ ಕುಂದಾಪುರ

    Demo

    ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಕಾರಿನಲ್ಲಿ ಓಡಾದಿದಾಕ್ಷಣ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂಬ ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಅವರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

    ಬಹಳ ಜನ ನನ್ನನ್ನ ದೇವರಾಜ ಅರಸು (D Devaraj Arasu) ನಂತರ ಸಾಮಾಜಿಕ ಹರಿಕಾರರು ಅಂತಾರೆ, 2ನೇ ದೇವರಾಜ ಅರಸು ಅಂತಾರೆ. ಆದ್ರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ. ಭಾಷಣದ ಮಾತಿಗಿಂತ ಯಾರಲ್ಲಿ ಬದ್ಧತೆ-ಕಾಳಜಿ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳಿ ಎಂದು ಹೇಳಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    DG IGP Alok Mohan Reaction: ಶಿವಮೊಗ್ಗದಲ್ಲಿ ನಡೆದ ಗಲಭೆ ಬಗ್ಗೆ ಡಿಜಿ ಐಜಿಪಿ ಹೇಳಿದ್ದೇನು?

    October 4, 2023

    BJP ̲ JDS Allience: ಈ ಮೈತ್ರಿ ಬಿಜೆಪಿಗೆ ಅಥವಾ ಜೆಡಿಎಸ್​ಗೆ ಬೇಕಿತ್ತಾ?: ಸಿಎಂ ಇಬ್ರಾಹಿಂ ಪ್ರಶ್ನೆ!

    October 4, 2023

    Dog census Report: ಬೀದಿ ನಾಯಿಗಳ ಸಮೀಕ್ಷೆ ನಡೆಸಿ ವರದಿ ಬಿಡುಗಡೆಗೊಳಿಸಿದ BBMP!

    October 4, 2023

    Census Report: ಜಾತಿ ಸಮೀಕ್ಷೆಗೆ ಸಿದ್ದರಾಮಯ್ಯ ಮುಂದಾಗಿದ್ದೇಕೆ? : ಜಾತಿಗಣತಿ ವರದಿ ಜಾರಿಗೆ ಬಿಜೆಪಿ – ಜೆಡಿಎಸ್ ವಿರೋಧ..!

    October 4, 2023

    Valmiki Jayanthi: ಅಕ್ಟೋಬರ್ 28ರಂದು ವಿಜೃಂಭಣೆಯಿಂದ ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

    October 4, 2023

    Women Political Reservation: ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್:‌ ಸಿಎಂ ಸಿದ್ದರಾಮಯ್ಯ!

    October 4, 2023

    Jewellory Shop It Raid: ಗಜರಾಜ ಜ್ಯುವೆಲ್ಲರಿ ಅಂಗಡಿ​ ಮೇಲೂ ಐಟಿ ಅಧಿಕಾರಿಗಳ ದಾಳಿ

    October 4, 2023

    School Time Changing: ಬೆಂಗಳೂರಲ್ಲಿ ಸ್ಕೂಲ್ ಟೈಂ ಬದಲಾವಣೆಗೆ ತೀರ್ಮಾನ?: ಇಂದಿನ ಸಭೆಯಲ್ಲಿ ನಿರ್ಧಾರ?!

    October 4, 2023

    ಬೆಂಗಳೂರು ವಿವಿ ಸ್ನಾತಕೋತ್ತರ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

    October 4, 2023

    IT Raid: ಬೆಳ್ಳಂಬೆಳಗ್ಗೆ ಐಟಿ ಶಾಕ್‌: ನಗರದ 30 ಕಡೆಗಳಲ್ಲಿ ದಾಳಿ ನಡೆಸಿರುವ ಐಟಿ

    October 4, 2023

    BMTC Bus Accident: ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ: ಕೆಲಹೊತ್ತು ಸಂಚಾರ ಅಸ್ತವ್ಯಸ್ತ!

    October 4, 2023

    ಚಿಲುಮೆ ಹಗರಣ: ತುಷಾರ್ ಗಿರಿನಾಥ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

    October 4, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.