ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ: ಅಧಿವೇಶದಲ್ಲಿ ದೇವೇಗೌಡರು ಮಾತು!

ದೆಹಲಿ/ಬೆಂಗಳೂರು:- ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ ಎಂದು ಅಧಿವೇಶದಲ್ಲಿ ದೇವೇಗೌಡರು ಮಾತಾನ್ನಾಡಿದ್ದಾರೆ. ಬಳ್ಳಾರಿ: ಡೆಂಗ್ಯೂಗೆ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿನಿ ಬಲಿ! ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರ ಒಪ್ಪಿಕೊಂಡಿದೆ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದರು. ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ. ಮುಂದಿನ ಬಜೆಟ್​ ವೇಳೆಗೆ ಇರ್ತೇನೋ ಇಲ್ವೊ ಗೊತ್ತಿಲ್ಲ. ಹಾಗಾಗಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕುಡಿಯುವ ನೀರು ಸಮಸ್ಯೆ ಇದೆ. ನಾನು … Continue reading ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ: ಅಧಿವೇಶದಲ್ಲಿ ದೇವೇಗೌಡರು ಮಾತು!