ಯಾರ ಸರ್ಟಿಫಿಕೇಟ್ ನನಗೆ ಬೇಕಿಲ್ಲ, ಜನ ಒಪ್ಪಿದ್ದಾರೆ ಅಷ್ಟೇ ಸಾಕು: ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಟಾಂಗ್!

ಶಿವಮೊಗ್ಗ:- ಯಾರೇನೇ ಹೇಳಿದರೂ ರಾಜ್ಯಾಧ್ಯಕ್ಷನಾಗಿ ಜನ ನನ್ನ ಒಪ್ಪಿದ್ದಾರೆ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ. ಕನ್ನಡಿಗ ಅನಿಲ್​ ಕುಂಬ್ಳೆ ದಾಖಲೆ ಮುರಿಯುವ ಬಗ್ಗೆ ಆರ್​​. ಅಶ್ವಿನ್​ ಮಾತು..! ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ನಾನು ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದು ಅಸಮಾಧಾನ ಹೊರಹಾಕಿದ್ದರು. ಯಾರು ಏನೇ ಮಾತನಾಡಿದರೂ ವಿಜಯೇಂದ್ರನಾದ ನಾನೇ ರಾಜ್ಯಾಧ್ಯಕ್ಷ ಎಂಬುದಂತೂ ಸತ್ಯ. ನನ್ನ … Continue reading ಯಾರ ಸರ್ಟಿಫಿಕೇಟ್ ನನಗೆ ಬೇಕಿಲ್ಲ, ಜನ ಒಪ್ಪಿದ್ದಾರೆ ಅಷ್ಟೇ ಸಾಕು: ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಟಾಂಗ್!