Renukaswamy murder case: ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ: ನಟ, ನಟಿಯರಿಗೆ ದರ್ಶನ್ ಸಂದೇಶ

ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ತನ್ನ ಭೇಟಿಗೆ ಹಂಬಲಿಸುತ್ತಿರುವ ಸ್ಯಾಂಡಲ್‌ ವುಡ್‌ ನಟ, ನಟಿಯರಿಗೆ ದರ್ಶನ್ ಬೇಡ ಎಂದಿದ್ದಾರೆ. ಯಾರೂ ಬಳ್ಳಾರಿ ಜೈಲಿಗೆ ಬರುವುದು ಬೇಡ, ಸದ್ಯಕ್ಕೆ ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ ಎಂದು ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶ ರವಾನೆ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ದರ್ಶನ್ ಬಳ್ಳಾರಿ ಜೈಲಿಗೆ ಬಂದು ಎರಡು ತಿಂಗಳಾಗಿದೆ. ಈ ಎರಡು ತಿಂಗಳ ಅವಧಿಯಲ್ಲಿ ಚಾರ್ಜ್‌ಶೀಟ್‌, ಜಾಮೀನು … Continue reading Renukaswamy murder case: ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ: ನಟ, ನಟಿಯರಿಗೆ ದರ್ಶನ್ ಸಂದೇಶ