KS Eshwarappa: ನಾನು ರಾಜೀನಾಮೆ ಕೊಟ್ಟಿದ್ದೆ; ಸಿದ್ದರಾಮಯ್ಯನೂ ಕೊಡಲಿ: ಕೆಎಸ್ ಈಶ್ವರಪ್ಪ
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯನ ಹೆಂಡತಿ ಗೌರಮ್ಮನಂತೆ. ಪಾಪ ಅವರ ಮೇಲೂ ಮುಡ ಕೇಸ್ ಎಳೀತಾರೇನೋ ಎಂದಿರುವ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಿದ್ದರಾಮಯ್ಯ ಅವರು ಕಾನೂನುಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ ಎಂದು ಆಶಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ” ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್ಗೆ ಅನುಮತಿ … Continue reading KS Eshwarappa: ನಾನು ರಾಜೀನಾಮೆ ಕೊಟ್ಟಿದ್ದೆ; ಸಿದ್ದರಾಮಯ್ಯನೂ ಕೊಡಲಿ: ಕೆಎಸ್ ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed