ನನ್ನದು ಸಾಯಿಸುವ ಮನಸಲ್ಲ, ನಾನಂತೂ ಕೊಲೆ ಮಾಡಿಲ್ಲ: ಜೈಲಿನಲ್ಲಿ ನಟ ದರ್ಶನ್ ಪಶ್ಚಾತ್ತಾಪದ ಮಾತು
ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 100 ದಿನಗಳಾಗಿವೆ. ಈ 100 ದಿನಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಈ ಸಂದರ್ಭದಲ್ಲಿ ಅವರ ತಾಯಿ ಜೈಲಿಗೆ ಬಂದಿದ್ದು ಕಡಿಮೆ. ಇಂದು ದರ್ಶನ್ ಅವರನ್ನು ಮೀನಾ ಅವರು ಭೇಟಿ ಮಾಡಿ ಮಾತನಾಡಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್, ರೇಣುಕಾಸ್ವಾಮಿ ಹತ್ಯೆ ಬಗ್ಗೆ ಪಶ್ಚಾತಾಪ ಕಾಡಲಾರಂಭಿಸಿದೆ. ನಾನು ಇಲ್ಲಿಂದ ಹೊರಗಡೆ ಹೋದಮೇಲೆ ರೇಣುಕಾಸ್ವಾಮಿ ಕುಟುಂಬವನ್ನು … Continue reading ನನ್ನದು ಸಾಯಿಸುವ ಮನಸಲ್ಲ, ನಾನಂತೂ ಕೊಲೆ ಮಾಡಿಲ್ಲ: ಜೈಲಿನಲ್ಲಿ ನಟ ದರ್ಶನ್ ಪಶ್ಚಾತ್ತಾಪದ ಮಾತು
Copy and paste this URL into your WordPress site to embed
Copy and paste this code into your site to embed