Kumaraswamy: ದೇವದಾರಿ ಗಣಿಗಾರಿಕೆಗೆ ನಾನು ಹೊಸದಾಗಿ ಒಪ್ಪಿಗೆ ನೀಡಿಲ್ಲ- ಹೆಚ್‌ಡಿಕೆ

ನವದೆಹಲಿ: ದೇವದಾರಿ ಗಣಿಗಾರಿಕೆಗೆ ನಾನು ಹೊಸದಾಗಿ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದರು. ನನ್ನ ಮಗ ತಪ್ಪು ಮಾಡಿದ್ರೆ ಶಿಕ್ಷೆ ಆಗ್ಲಿ – ಮಾಜಿ ಸಚಿವ HD ರೇವಣ್ಣ ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೇಂದ್ರ ಸಚಿವರು, ರಾಜ್ಯಕ್ಕೆ 2,800 ಕೋಟಿ ರೂ.ಗೂ ಹೆಚ್ಚು ಆದಾಯ ತಂದುಕೊಡುವ ಹಾಗೂ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಈ … Continue reading Kumaraswamy: ದೇವದಾರಿ ಗಣಿಗಾರಿಕೆಗೆ ನಾನು ಹೊಸದಾಗಿ ಒಪ್ಪಿಗೆ ನೀಡಿಲ್ಲ- ಹೆಚ್‌ಡಿಕೆ