Kumaraswamy: ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ – HDK
ಚನ್ನಪಟ್ಟಣ:- ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ… Mysore: ಸರಣಿ ಅಪಘಾತ; 6 ಕಾರುಗಳು ಜಖಂ..! ಈ ಸಂಬಂಧ ಮಾತನಾಡಿದ ಅವರು,ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ. ಆ ಕಂಪನಿ ಚಟುವಟಿಕೆ ಮುಂದುವರಿಸಲು ನಾನು ಸಹಿ ಹಾಕಿರುವುದು. 1738 ಕೋಟಿ ರೂ. ಅವಶ್ಯಕತೆ ಇದೆ, ಆ ಹಣವನ್ನು ಕ್ರೋಡೀಕರಿಸಬೇಕಲ್ಲ. ಅದಕ್ಕೆ ಅವರು ಎರಡು ಬ್ಯಾಂಕ್ಗಳಲ್ಲಿ ಸಾಲ ತೆಗೆದುಕೊಳ್ಳುತ್ತಿದ್ದಾರೆ. ಸಾಲ ಪಡೆಯಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆಯಬೇಕು. … Continue reading Kumaraswamy: ಗಣಿಗಾರಿಕೆಗೆ ಅವಕಾಶ ಕೊಟ್ಟಿದ್ದಕ್ಕೂ ನನಗೂ ಯಾವ ಸಂಬಂಧವಿಲ್ಲ – HDK
Copy and paste this URL into your WordPress site to embed
Copy and paste this code into your site to embed