ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ: DCM ಡಿಕೆಶಿ!

ರಾಮನಗರ:- ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಚರ್ಮ ಪಳ-ಪಳ ಹೊಳೆಯಬೇಕಾ!? ದೇಹದ ತೂಕ ಕಡಿಮೆ ಆಗ್ಬೇಕಾ!?, ಎಲ್ಲದಕ್ಕೂ ನಿಮ್ಮ ಮನೆ ಹಿತ್ತಲಿನಲ್ಲಿದೆ ಪರಿಹಾರ! ಸ್ವಕ್ಷೇತ್ರದಲ್ಲಿಂದು ಪ್ರವಾಸ ಕೈಗೊಂಡಿದ್ದ ಡಿಸಿಎಂ ಡಿಕೆ ಶಿವಕುಮಾರ್‌, ಕನಕಪುರದ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಅಂತ ದೊಡ್ಡ ಪ್ರಯತ್ನ, ಹೋರಾಟ ಆಗ್ತಿದೆ. ಈಗ ಮಾತಾಡಿದ್ರೆ ಮಾಧ್ಯಮಗಳು ವಿವಿಧ ರೀತಿಯಲ್ಲಿ ಬಿಂಬಿಸ್ತವೆ. ಸದ್ಯ ನಾನು ಇಲ್ಲಿ … Continue reading ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ: DCM ಡಿಕೆಶಿ!