MB Patil: ಬಾಗಲಕೋಟೆಗೆ ಬಂದು ನಿನ್ನ ಬಂಡವಾಳ ಬಿಚ್ಚಿಡುತ್ತೇನೆ; MB ಪಾಟೀಲ್!

ವಿಜಯಪುರ:- ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ಧ ಕೈಗಾರಿಕಾ‌ ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ. ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದರು. Lakno: ಹಾಸ್ಟೆಲ್‌ನಲ್ಲಿ ಕಾನೂನು ವಿದ್ಯಾರ್ಥಿನಿ ನಿಗೂಢ ಸಾವು! ಮಿಸ್ಟರ್​. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ಟ್ರಸ್ಟ್​​ಗೆ ಯಾವುದೇ … Continue reading MB Patil: ಬಾಗಲಕೋಟೆಗೆ ಬಂದು ನಿನ್ನ ಬಂಡವಾಳ ಬಿಚ್ಚಿಡುತ್ತೇನೆ; MB ಪಾಟೀಲ್!