ಚಿಕ್ಕಮಗಳೂರು : ಎನ್ಡಿಆರ್ಎಫ್ ಹಣದ ವಿಚಾರವಾಗಿ ನಾನು ಮಾತನಾಡುವುದಿಲ್ಲ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
Holi Colours: ಹೋಳಿ ಹಬ್ಬಕ್ಕೆ ಈ ರೀತಿ ಬಣ್ಣ ಬಳಸೋದ್ರಿಂದ ಕ್ಯಾನ್ಸರ್, ಕಣ್ಣಿನ ಸಮಸ್ಯೆ ಗ್ಯಾರಂಟಿ..!
ಎನ್ಡಿಆರ್ಎಫ್ ಹಣದ ವಿಚಾರವಾಗಿ ನಾನು ಮಾತನಾಡುವುದಿಲ್ಲ. ರಾಜ್ಯದಲ್ಲಿ ಉತ್ತಮ ಮಳೆ-ಬೆಳೆಗಾಗಿ ಪೂಜೆ ಸಲ್ಲಿಸಿದ್ದೇವೆ. ದೇವಿಯ ಮುಂದೆ ರಾಜ್ಯದ ಸಮೃದ್ಧಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ದೇವರ ದರ್ಶನ ಪಡೆದು ತುಂಬಾ ದಿನವಾಗಿತ್ತು ಎಂದು ತಿಳಿಸಿದರು.