ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ರೆ ಚುನಾವಣೆಗೆ ನಿಲ್ಲುವೆ: ಜಗದೀಶ್!

ಬೆಂಗಳೂರು:- ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ರೆ ಚುನಾವಣೆಗೆ ನಿಲ್ಲುವೆ ಎಂದು ಲಾಯರ್ ಜಗದೀಶ್ ಹೇಳಿದ್ದಾರೆ. PSI ಬಂಧನಕ್ಕೆ ಆಗ್ರಹ: ಬಂದ್ ಗೆ ಸಹಕಾರ ನೀಡಿದ ಅಂಗಡಿ ಮಾಲೀಕರಿಗೆ ಅಭಿನಂದನೆ! ಈ ಸಂಬಂಧ ಮಾತನಾಡಿದ ಅವರು,ಬೊಮ್ಮಾಯಿಯ ಶಿಗ್ಗಾಂವಿ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲು ಎಂದರೆ ನಾನು ಸ್ಪರ್ಧಿಸುತ್ತೇನೆ. ನಾನು ಅಷ್ಟು ದೊಡ್ಡ ವ್ಯಕ್ತಿ ಅಲ್ಲ. ನನಗೆ ಹೈಕಮಾಂಡ್​ ಗೊತ್ತಿಲ್ಲ. ಕಾಂಗ್ರೆಸ್​ನವರು ನಿಂತುಕೊಳ್ಳಿ ಎಂದರೆ ರುಬ್ಬೋಣ ಹಾಕ್ಕೊಂಡು. ನಂಗೇನೂ ಸಮಸ್ಯೆ ಇಲ್ಲ’ ಎಂದು ಜಗದೀಶ್ ಅವರು ಹೇಳಿದ್ದಾರೆ. … Continue reading ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ರೆ ಚುನಾವಣೆಗೆ ನಿಲ್ಲುವೆ: ಜಗದೀಶ್!