ಬಿಜೆಪಿಗೆ ಹಿಂದುಗಳ ಹತ್ಯೆಯಾದರೆ ಹಬ್ಬ; ಲಾಡ್

ಹುಬ್ಬಳ್ಳಿ : ರಾಜ್ಯದಲ್ಲಿ ಅನೇಕ ಹಿಂದು ಮಹಿಳೆಯರ ಹತ್ಯೆ ಹಾಗೂ ದೌರ್ಜನ್ಯ ನಡೆದರೆ ಪ್ರತಿಭಟನೆ ನಡೆಸದ ಬಿಜೆಪಿ, ಹುಬ್ಬಳ್ಳಿಯಲ್ಲಿ ಮುಸ್ಲಿ ಯುವಕ ಹಿಂದು ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ್ದರಿಂದ ಪ್ರಚಾರ ಪಡೆಯುತ್ತಿದೆ. ಬಿಜೆಪಿಗೆ ಹಿಂದುಗಳ ಹತ್ಯೆಯಾದರೆ ಹಬ್ಬ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ. ಹಣಬಲ, ಜಾತಿ ಬಲ ಇಲ್ಲದ ನಾನು ರಾಜಕೀಯಕ್ಕೆ ಬರಲು ಸಾಧ್ಯವಿಲ್ಲ – ಪ್ರಮೋದ್ ಮುತಾಲಿಕ್! ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಲಾಡ್, ಹತ್ಯೆಗೀಡಾದ ನೇಹಾ ಹಿರೇಮಠ ಮನೆಯನ್ನು ಬಿಜೆಪಿಯವರು ಪ್ರಚಾರ … Continue reading ಬಿಜೆಪಿಗೆ ಹಿಂದುಗಳ ಹತ್ಯೆಯಾದರೆ ಹಬ್ಬ; ಲಾಡ್