ಹುಬ್ಬಳ್ಳಿ; ಹಾಗೇ ಬಿಟ್ಟರೆ ನಮ್ಮ ರಾಜ್ಯ ಮತ್ತೊಂದು ಬಿಹಾರ ಆಗುತ್ತ ಹುಬ್ಬಳ್ಳಿಯಲ್ಲಿ ಮಾಜಿ ಬಸವರಾಜ ಬೊಮ್ಮಾಯಿ ಹೇಳಿದರು. ಕಿಮ್ಸ್ ಗೆ ಭೇಟಿ ನೀಡಿದ ಬಳಿಕ ಹೇಳಿಕೆ ನೀಡಿದರು. ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರದ ವಿಚಾರ ಇದು ಅತ್ಯಂತ ದುಃಖಕರ, ಆಘಾತಕರ ಘಟನೆ ನಾವ್ಯಾರೂ ಇದನ್ನು ಊಹಿಸಿರಲಿಲ್ಲ, ಕಾಲೇಜು ಕ್ಯಾಂಪಸ್ನಲ್ಲಿ, ಅದೂ ಹಾಡಹಗಲೇ ಘಟನೆ ಹುಬ್ಬಳ್ಳಿಯಲ್ಲಂತೂ ನಡೆದಿದ್ದಿಲ್ಲ ಇದು ಸಮಾಜದಲ್ಲಿ ಆಗುತ್ತಿರೋ ಕ್ಷೋಭೆಯನ್ನು ತೋರಿಸುತ್ತೆ. ಇಂಥ ಘಟನೆಗಳಿಂದ ಸಮಾಜದಲ್ಲಿ ಸಾಮರಸ್ಯದ ಕೊರತೆಯಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದುಎಲ್ಲ ಕಡೆ ಮಾಸ್ ಮರ್ಡರ್ ಕಾಮನ್ ಆಗಿದೆ.
ಗದಗ್ ನಲ್ಲಿ ನಿನ್ನೆ ನಾಲ್ವರ ಮರ್ಡರ್ ಆಗಿದೆಬೆಂಗಳೂರಿನಲ್ಲಿಯೂ ನಿನ್ನೆ ಮಾಸ್ ಮರ್ಡರ್ ಆಗಿದೆ
ಹಲವಾರು ತಿಂಗಳಿನಿಂದ ಇಂಥ ಘಟನೆ ನಡೆಯುತ್ತಿವೆ. ರೌಡಿಗಳಿಗೆ ಪೊಲೀಸರ ಹೆದರಿಕೆ ಇಲ್ಲದಂತಾಗಿದೆ. ರೌಡಿಗಳಿಗೆ, ಗೂಂಡಾಗಳಿಗೆ ರಾಜ ಮರ್ಯಾದೆ ಸಿಗುತ್ತಿದೆನಾವು ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು ಅನ್ನುವಂತಾಗಿದೆ. ನೇಹಾ ಪ್ರಕರಣದಲ್ಲಿ ಆ ಮಗುವಿನತಪ್ಪಿಲ್ಲ, ತಮ್ಮ ಮಕ್ಕಳು ಎಷ್ಟು ಸುರಕ್ಷರಿದ್ದಾರೆ ಅನ್ನೋ ಆತಂಕ ಪಾಲಕರಿಗೆ ಶುರುವಾಗಿದೆ ಎಂದ ಅವರು,
Health Care: ಚಪಾತಿ ಹಿಟ್ಟನ್ನು ಪ್ರಿಡ್ಜ್ʼನಲ್ಲಿಟ್ಟು ಬಳಕೆ ಮಾಡಿದ್ರೆ ಈ ಸಮಸ್ಯೆಗಳು ಬರಬಹುದು ಎಚ್ಚರ.!
ಸಿಎಂ ಒಂದು ಟ್ವೀಟ್ ಮಾಡಿದರೆ ಜವಾಬ್ದಾರಿ ಮುಗಿದಂತಲ್ಲ, ಅವರು ಹಾಗೇ ಅಂದುಕೊಂಡಿದ್ದಾರೆ. ಅಂಥ ಶಕ್ತಿಗಳಿಗೆ ಬೆಂಬಲ ಕೊಡೋದನ್ನು ನಿಯಂತ್ರಿಸಬೇಕು. ಈ ಘಟನೆಯ ಉನ್ನತ ಮಟ್ಟದ ತನಿಖೆಯಾಗಿಬೇಕು. ಆದರೆ ಇಲ್ಲಿಯ ಪೊಲೀಸರಿಂದ ಅದು ಆಗೋದಿಲ್ಲ, ಏಕೆಂದರೆ ಅವರು ನಿಷ್ಕ್ರಿಯ ಆಗಿದ್ದಾರೆ ಅದಕ್ಕಾಗಿ ಒಂದು ಎಸ್ ಐ ಟಿ ಮಾಡಬೇಕು, ರಾಜ್ಯದಲ್ಲಿ ರಾತ್ರೋರಾತ್ರಿ ನಾಲ್ಕಾರು ಜನರು ಮರ್ಡರ್ ಆಗುತ್ತಾರೆ ಅಂದರೆ ಏನು ಎಂದು ಪ್ರಶ್ನೆ ಮಾಡಿದರು. ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಬೇಕು, ಇಲ್ಲದಿದ್ದರೆ ನಮ್ಮ ರಾಜ್ಯ ಬಿಹಾರ್ ಆಗುತ್ತೆಈ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರಿಗೆ ಬಿಡಬಾರದು ಎಂದರು.