ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್ ಅಭಿಮಾನಿ ಹುಚ್ಚಾಟ ಮೆರೆದಿದ್ದಾನೆ. ಮೂತ್ರಪಿಂಡದ ಕಲ್ಲು ಹೊರ ಹಾಕಲು ನಿತ್ಯ ಈ ಜ್ಯೂಸ್ ಕುಡಿಯಿರಿ…! ದರ್ಶನ್ ರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಈ ಸುದ್ದಿ ಫ್ಯಾನ್ಸ್ ಗಳಿಗೆ ದೊಡ್ಡ ಶಾಕ್ ನೀಡಿದೆ. ದರ್ಶನ್ ಕೊಲೆ ಆರೋಪಿಯಾಗಿದ್ದರೂ ಕೆಲವು ಹುಚ್ಚು ಅಭಿಮಾನಿಗಳು ನಮ್ ಡಿ ಬಾಸ್ ಯಾವುದೇ ತಪ್ಪು ಮಾಡಿಲ್ಲ, ನಮ್ಮ ಸಪೋರ್ಟ್ ಯಾವತ್ತಿದ್ರೂ ಅವರಿಗೆ ಎಂದೆಲ್ಲಾ ಹೇಳ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಅಂಧಾಭಿಮಾನಿ … Continue reading ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!