ಪಂಚಮಸಾಲಿ ಮೀಸಲಾತಿ ಕೊಡಿಸಿದ್ರೆ 1 ಕೆಜಿ ಬಂಗಾರ ಹಾಕ್ತೀನಿ: ಹೆಬ್ಬಾಳ್ಕರ್ʼಗೆ ನಿರಾಣಿ ಸವಾಲು

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರ ಸಂಬಂಧಿಸಿದಂತೆ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮುರುಗೇಶ್ ನಿರಾಣಿ ಸವಾಲು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,   ನಮ್ಮ ಸರ್ಕಾರ ಇದ್ದಾಗ ಲಕ್ಷ್ಮಿ ಅವರು 2ಎ ಮೀಸಲಾತಿ ಮಾಡಿ ಕೊಟ್ರೆ ಒಂದು ಕೆಜಿ ಕುಂದಾ ತಂದು ಸನ್ಮಾನ ಮಾಡೋದಾಗಿ ಹೇಳಿದ್ರು ನಿಮ್ಮ ಕೈಯಲ್ಲಿ ಆಗದಿದ್ರೆ ಮೂರು ತಿಂಗಳ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2ಎ ಮೀಸಲಾತಿ ಮಾಡಿಕೊಡ್ತೇವೆ ಆಗ ನೀವು ಒಂದು ಜತೆ ಬಂಗಾರದ ಬಳೆ ಮಾಡಿಸಿ ಕೊಡಿ ಅಂದಿದ್ರು … Continue reading ಪಂಚಮಸಾಲಿ ಮೀಸಲಾತಿ ಕೊಡಿಸಿದ್ರೆ 1 ಕೆಜಿ ಬಂಗಾರ ಹಾಕ್ತೀನಿ: ಹೆಬ್ಬಾಳ್ಕರ್ʼಗೆ ನಿರಾಣಿ ಸವಾಲು