ಸಿಎಂಗೆ ಕಿಂಚಿತ್ತು ಕಾನೂನು ಮೇಲೆ ಗೌರವ ಇದ್ದರೆ ರಾಜೀನಾಮೆ ಕೊಡಬೇಕಿತ್ತು: ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ಈಗಲಾದರೂ ಭಂಡತನ ಬಿಟ್ಟು ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, 3-4 ತಿಂಗಳಿಂದ ಮುಡಾ ಹಗರಣ ಚರ್ಚೆ ಆಗಿತ್ತು. ಬಿಜೆಪಿ-ಜೆಡಿಎಸ್ ಹೋರಾಟ ಮಾಡಿ ಪಾದಯಾತ್ರೆ ಮಾಡಿತ್ತು. ಪ್ರಾಮಾಣಿಕವಾಗಿ ಆಡಳಿತ ಮಾಡುತ್ತೇವೆ, ಯಾವುದೇ ಕಳಂಕ ಇಲ್ಲ ಎಂದು ಸಿಎಂ ಹೇಳಿದ್ದರು. ಆದರೆ ಮುಡಾ ಕೇಸ್ ಅಕ್ರಮ ಆಗಿ ಎಷ್ಟು ಭಂಡತನ ಮಾಡಿದ್ದಾರೆ. ಮೊದಲು ಹಗರಣ ನಡೆದಿಲ್ಲ ಎಂದರು. ಬಿಜೆಪಿ ಅವರಿಗೆ ತಲೆ ಕೆಟ್ಡಿದೆ … Continue reading ಸಿಎಂಗೆ ಕಿಂಚಿತ್ತು ಕಾನೂನು ಮೇಲೆ ಗೌರವ ಇದ್ದರೆ ರಾಜೀನಾಮೆ ಕೊಡಬೇಕಿತ್ತು: ವಿಜಯೇಂದ್ರ