ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು -ಮಲ್ಲಿಕಾರ್ಜುನ ಖರ್ಗೆ

ಕೋಲಾರ:- ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. MP ಟಿಕೆಟ್ ಮಿಸ್: ಫುಲ್ ಸೈಲೆಂಟ್ ಆದ ಅನಂತ್​ ಕುಮಾರ್​ ಹೆಗಡೆ ! ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಂತೆಯೇ ಅಖಿಲ ಭಾರತ ಮಟ್ಟದಲ್ಲಿ ತಮ್ಮ ಪಕ್ಷವು 5 ನ್ಯಾಯಗಳ ಅಡಿಯಲ್ಲಿ 25 ಗ್ಯಾರಂಟಿಗಳನ್ನು ಘೋಷಿಸಿದೆ ಮತ್ತು ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ಅಧಿಕಾರಕ್ಕೆ ತಂದರೆ ಪಕ್ಷದ ನಾಯಕರಾಗಿರುವ … Continue reading ಸಂವಿಧಾನದ ರಕ್ಷಣೆಯಾಗಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು -ಮಲ್ಲಿಕಾರ್ಜುನ ಖರ್ಗೆ