ದಿನವಿಡೀ ಈ ಎಲೆ ನೀರು ಕುಡಿದ್ರೆ ಬ್ಲಡ್ ಶುಗರ್ ಕಂಟ್ರೋಲ್ನಲ್ಲಿರುತ್ತಂತೆ!
ಬೆಳಗ್ಗೆ ಕರಿಬೇವಿನ ಎಲೆಯಿಂದ ತಯಾರಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ದೊರೆಯುತ್ತವೆ. Kalaburgi: ನಿರಂತರ ಮಳೆ; ಗ್ರಾಮಗಳಿಗೆ ನುಗ್ಗಿದ ನೀರು, ಜನ ಹೈರಾಣು! ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. ಇದರಲ್ಲಿರುವ ಪೋಷಕಾಂಶಗಳು ಜೀರ್ಣಾಂಗವನ್ನು ಶುದ್ಧೀಕರಿಸುತ್ತದೆ ಮತ್ತು ಆಹಾರವನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕರಿಬೇವಿನ ಸೊಪ್ಪಿನಲ್ಲಿ ಆ್ಯಂಟಿಆಕ್ಸಿಡೆಂಟ್ಗಳು ಹೆಚ್ಚು. ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಮುಖದ ಮೇಲಿನ ಮೊಡವೆ ಮತ್ತು ಕಲೆಗಳನ್ನು ಹೋಗಲಾಡಿಸಿ ತ್ವಚೆಯನ್ನು ಹೊಳೆಯುವಂತೆ … Continue reading ದಿನವಿಡೀ ಈ ಎಲೆ ನೀರು ಕುಡಿದ್ರೆ ಬ್ಲಡ್ ಶುಗರ್ ಕಂಟ್ರೋಲ್ನಲ್ಲಿರುತ್ತಂತೆ!
Copy and paste this URL into your WordPress site to embed
Copy and paste this code into your site to embed