ನಿಮ್ಮ ಒಂದು ಮತ ತಪ್ಪಾದ್ರೇ ಯಮ ಕಾಣಿಸ್ತಾನೆ – ಡಿಕೆ ಸುರೇಶ್ ಗೆ ಮುನಿರತ್ನ ಟಾಂಗ್!

ರಾಮನಗರ:– ಒಂದು ತಪ್ಪು ಮತ ಹಾಕಿದ್ರೆ ನಿಮಗೆ ಯಮ ಕಾಣಿಸ್ತಾನೆ ಎಂದು ಹೇಳುವ ಮೂಲಕ ಡಿಕೆ ಸುರೇಶ್ ಗೆ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ರಾಜಕಾರಣಕ್ಕೆ ಬಂದರೆ ಜನಸೇವೆ ಮಾಡಬೇಕು. ಡಾ.ಮಂಜುನಾಥ್ ಬಂದಿರೋದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ಮತ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತೆ. ಡಾ.ಮಂಜುನಾಥ್ ಅವರ ಸೇವೆ 140 ಕೋಟಿ ಜನತೆಗೆ ಬೇಕು. ಇದನ್ನು ಬರೆದಿಟ್ಟುಕೊಳ್ಳಿ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ಅಷ್ಟೇ ಸತ್ಯ. ಡಾ.ಮಂಜುನಾಥ್ ಅವರು ಮೋದಿ ಸಂಪುಟದಲ್ಲಿ … Continue reading ನಿಮ್ಮ ಒಂದು ಮತ ತಪ್ಪಾದ್ರೇ ಯಮ ಕಾಣಿಸ್ತಾನೆ – ಡಿಕೆ ಸುರೇಶ್ ಗೆ ಮುನಿರತ್ನ ಟಾಂಗ್!