ಗ್ಯಾರಂಟಿ ಬೇಕಿದ್ರೆ ಸಿದ್ದರಾಮಯ್ಯ ಪರ ಪ್ರತಿಭಟನೆ ಮಾಡಿ: ಇಲ್ಲಾಂದ್ರೆ ಗೃಹಲಕ್ಷ್ಮಿ, ಗೃಹಜ್ಯೋತಿ, ಅಕ್ಕಿ ದುಡ್ಡು ಬಂದ್!

ಬೆಂಗಳೂರು/ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅನುಮತಿ ಕೊಟ್ಟ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗಿದೆ. ಒಲಂಪಿಕ್ಸ್ ನಲ್ಲಿ ಅನರ್ಹಗೊಂಡ ವಿನೇಶ್‌ ಫೋಗಟ್‌ಗೆ ತವರಲ್ಲಿ ಸಿಕ್ತು ಚಿನ್ನದ ಪದಕ..! ಅಲ್ಲದೇ ಸಿದ್ದರಾಮಯ್ಯ ಪರ ನಿಂತಿರುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಾದ್ಯಂತ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೂ ಪ್ರತಿಭಟನೆ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದ್ದು, ಸಿದ್ದರಾಮಯ್ಯ ಪರ ಪ್ರತಿಭಟನೆಗೆ ಬರದಿದ್ದರೆ ಗೃಹಲಕ್ಷ್ಮಿ, ಅಕ್ಕಿ ದುಡ್ಡು, ಉಚಿತ ಕರೆಂಟ್ ಸೇರಿ … Continue reading ಗ್ಯಾರಂಟಿ ಬೇಕಿದ್ರೆ ಸಿದ್ದರಾಮಯ್ಯ ಪರ ಪ್ರತಿಭಟನೆ ಮಾಡಿ: ಇಲ್ಲಾಂದ್ರೆ ಗೃಹಲಕ್ಷ್ಮಿ, ಗೃಹಜ್ಯೋತಿ, ಅಕ್ಕಿ ದುಡ್ಡು ಬಂದ್!