ರೈತರಿಗೆ ಬಂಪರ್ ಸುದ್ದಿ ಕೊಟ್ಟ ಸಿದ್ದರಾಮಯ್ಯ: ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್ ಯೋಜನೆ ಮರು ಜಾರಿ!

ಬೆಂಗಳೂರು:- ಕರ್ನಾಟಕದಲ್ಲಿರುವ ಸಿದ್ದರಾಮಯ್ಯ ಸರ್ಕಾರವರು ರಾಜ್ಯದ ರೈತರಿಗೆ ಬಂಪರ್ ಸುದ್ದಿ ಕೊಟ್ಟಿದೆ. ರೈತರ ವಿವಿಧ ಸಮಸ್ಯೆಗಳು ಸೇರಿ ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್ ಯೋಜನೆ ಮರು ಜಾರಿಗೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. Prahlad Joshi: ನಾಗಮಂಗಲದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ: ಕೇಂದ್ರ ಸಚಿವ ಜೋಶಿ ವಾಗ್ದಾಳಿ! ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತ ಸಮುದಾಯದ ಪ್ರಮುಖ ಬೇಡಿಕೆಗಳಾದ ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ … Continue reading ರೈತರಿಗೆ ಬಂಪರ್ ಸುದ್ದಿ ಕೊಟ್ಟ ಸಿದ್ದರಾಮಯ್ಯ: ಅಕ್ರಮ-ಸಕ್ರಮ ಕೃಷಿ ಪಂಪ್ ಸೆಟ್ ಯೋಜನೆ ಮರು ಜಾರಿ!