HDK ಸುತ್ತ ಅಕ್ರಮ ಗಣಿಗಾರಿಕೆ ಕುಣಿಕೆ ಸುತ್ತಿಕೊಳ್ಳುವ ಸಾಧ್ಯತೆ: ಬಿಜೆಪಿ ಬೆಂಬಲವಿದ್ಯಾ?

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ರಮ ಸೈಟ್​ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ದೋಸ್ತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ಕಾಂಗ್ರೆಸ್​ ಸರ್ಕಾರದ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ನಡುವೆ ಕೇಂದ್ರ ಮಂತ್ರಿ ಹೆಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಗೆ ಅನುಮತಿ ನೀಡಿರುವ ಸಂಕಷ್ಟಗಳು ಎದುರಾಗಿದೆ. ಡಿಟೆಕ್ಟಿವ್‌ ಏಜೆನ್ಸಿಗಳಿಗೆ ಅನಧಿಕೃತವಾಗಿ ಸಿಡಿಆರ್ ನೀಡ್ತಿದ್ದ ಪೊಲೀಸ್ ಸಿಬ್ಬಂದಿ ಅರೆಸ್ಟ್! ಕೇಂದ್ರ ಮಂತ್ರಿ ಕುಮಾರಸ್ವಾಮಿ 12 ವರ್ಷಗಳ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆಗಳಷ್ಟು … Continue reading HDK ಸುತ್ತ ಅಕ್ರಮ ಗಣಿಗಾರಿಕೆ ಕುಣಿಕೆ ಸುತ್ತಿಕೊಳ್ಳುವ ಸಾಧ್ಯತೆ: ಬಿಜೆಪಿ ಬೆಂಬಲವಿದ್ಯಾ?