ಗಣಿಗಾರಿಕೆ ಅಕ್ರಮ: ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಣೆ!

ಬೆಂಗಳೂರು:- ರಾಜ್ಯ ಸರ್ಕಾರವು ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದೆ. ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಕಳಪೆ ಫಾರ್ಮ್: ಸಂಜು ಸ್ಯಾಮ್ಸನ್​ಗೆ ತಂಡದಿಂದ ಗೇಟ್​ಪಾಸ್..! ಈ ಬಗ್ಗೆ ಮಾತನಾಡಿದ ಸಚಿವ ಹೆಚ್‌​ಕೆ ಪಾಟೀಲ್​, ಗಣಿಗಾರಿಕೆ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಇದೀಗ ಅದರ ಅವಧಿ ಮುಕ್ತಾಯವಾಗಿದ್ದು, ಇನ್ನೂ ಒಂದು ವರ್ಷದವರೆಗೆ ಅಧಿಕಾರಾವಧಿಯನ್ನು ವಿಸ್ತರಿಸಲು ಇಂದಿನ ಸಂಪುಟ ಸಭೆ ಅಸ್ತು ಎಂದಿದೆ. 113 ಗಣಿ ಪ್ರಕರಣಗಳು … Continue reading ಗಣಿಗಾರಿಕೆ ಅಕ್ರಮ: ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಣೆ!