ಅಕ್ರಮ ಹಣ ವರ್ಗಾವಣೆ ಕೇಸ್… ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಬಂಧಿಸಿದ ಇಡಿ..!

ನವದೆಹಲಿ:- ಅಕ್ರಮ ಹಣ ವರ್ಗಾವಣೆ ಕೇಸ್ ಗೆ ಸಂಬಧಪಟ್ಟಂತೆ ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. Gadaga Breaking: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು..! ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಆಲಂಗೀರ್ ಆಲಂ ಅವರನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಇಂದು ಅವರನ್ನು ಮತ್ತೆ ವಿಚಾರಣೆಗೆ ಕರೆಯಲಾಗಿತ್ತು. ಇಂದು ಮತ್ತೆ 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಕಳೆದ ವಾರ ರಾಂಚಿಯಲ್ಲಿ ಸಚಿವರ ಆಪ್ತ … Continue reading ಅಕ್ರಮ ಹಣ ವರ್ಗಾವಣೆ ಕೇಸ್… ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಬಂಧಿಸಿದ ಇಡಿ..!