ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ!
ಚಾಮರಾಜನಗರ:– ಚಿಕ್ಕಪ್ಪನ ಕ್ರಷರ್ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹನಿಟ್ರ್ಯಾಪ್: ಸುಂದರಿಗಾಗಿ 40 ಲಕ್ಷ ಕಳೆದುಕೊಂಡ ಉದ್ಯಮಿ! ರಸ್ತೆಯಿಂದ ಜಮೀನುಗಳಲ್ಲಿ ಬೆಳೆದಿದ್ದ ಹುರುಳಿ, ಸೂರ್ಯಕಾಂತಿ, ಜೋಳ ಮತ್ತಿತ್ತರ ಬೆಳೆ ನಾಶವಾಗಿದೆ. ಬಂಡೀದಾರಿ ಹೆಸರಿನಲ್ಲಿ ಸುಮಾರು 2 ಕಿಮೀ ರಸ್ತೆ ನಿರ್ಮಿಸಲಾಗಿದೆ. ನಾವ್ಯಾರು ಬಂಡೀ ದಾರಿ ನಿರ್ಮಿಸಿ ಎಂದು ಕೇಳಿಲ್ಲ. ಆದರೂ ಕೂಡ ಶಾಸಕರ ಚಿಕ್ಕಪ್ಪ ನಂಜುಂಡ ಪ್ರಸಾದ್ಗೆ ಸೇರಿದ ಕ್ರಷರ್ಗೆ ದಾರಿ ಮಾಡಿಕೊಡಲು ಅಧಿಕಾರಿಗಳು … Continue reading ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ!
Copy and paste this URL into your WordPress site to embed
Copy and paste this code into your site to embed