ಅನೈತಿಕ ಸಂಬಂಧ: ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!

ಚಾಮರಾಜನಗರ:- ಅನೈತಿಕ ಸಂಬಂಧ ಹಿನ್ನಲೆ ಅಣ್ಣನನ್ನು ಚಾಕುವಿನಿಂದ ಇರಿದು ತಮ್ಮ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಳ್ಳಿ ಗ್ರಾಮದಲ್ಲಿ ಜರುಗಿದೆ. Bagalakote:ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ: ಕನ್ನಡ ಇಂಗ್ಲಿಷ್ ಪರೀಕ್ಷೆಯಲ್ಲಿ ಹೆಚ್ಚು ಅಂಕ ತೆಗೆದರೆ ಬಹುಮಾನಗಳ ಸುರಿಮಳೆ ಚೌಡಳ್ಳಿ ಗ್ರಾಮದ ಪ್ರಸಾದ್( 45) ಮೃತ ಪಟ್ಟ ದುರ್ದೈವಿ ಎನ್ನಲಾಗಿದೆ. ಚೌಡಳ್ಳಿ ಗ್ರಾಮದ ಅವಿವಾಹಿತ ಕುಮಾರ್ ಅಣ್ಣನ ಕೊಲೆ‌ ಮಾಡಿದ ಆರೋಪಿ ಎನ್ನಲಾಗಿದೆ. ಆರೋಪಿ ಕುಮಾರ ಎಂಬಾತ ಅಣ್ಙ ಪ್ರಸಾದ ಪತ್ನಿ( ಅತ್ತಿಗೆ) ಜೊತೆ ಅನೈತಿಕ … Continue reading ಅನೈತಿಕ ಸಂಬಂಧ: ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!