Lakshmi Hebbalkar: ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು: ಲಕ್ಷ್ಮೀ ಹೆಬ್ಬಾಳ್ಕರ್‌ ಆದೇಶ

ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಿಡಿಲು ಬಡಿತದಿಂದ ಈಗಾಗಲೇ … Continue reading Lakshmi Hebbalkar: ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು: ಲಕ್ಷ್ಮೀ ಹೆಬ್ಬಾಳ್ಕರ್‌ ಆದೇಶ