ಒಳ ಮೀಸಲಾತಿ ಜಾರಿಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತೆ: ಸಿದ್ದರಾಮಯ್ಯ!

ಕೊಪ್ಪಳ:- ಒಳ ಮೀಸಲಾತಿ ಜಾರಿಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೂಕೋಸು ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೀವು ತಿಳಿಯಲೇಬೇಕು! ಶಾಸಕ ರಾಯರೆಡ್ಡಿ ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಸವರಾಜ ರಾಯರೆಡ್ಡಿ ಅವರು ನನ್ನನ್ನು ಭೇಟಿ ಮಾಡಿದ್ದು ನಿಜ. ಈ ಬಗ್ಗೆ ಹಿಂದುಳಿದ ವರ್ಗಗಳ ಇಲಾಖೆ ಸಚಿವರ ಜೊತೆಗೆ ಚರ್ಚೆ ಮಾಡುತ್ತೇನೆ. ಮುಂದಿನ ವಾರವೇ ವರದಿ ಜಾರಿ ಬಿಡುಗಡೆ ಮಾಡಬೇಕು ಎಂದು ರಾಯರೆಡ್ಡಿ ಹೇಳಿರಬಹುದು. ಆದರೆ, ವಾರದಲ್ಲಿ ಮಾಡಲು ಆಗುವುದಿಲ್ಲ. … Continue reading ಒಳ ಮೀಸಲಾತಿ ಜಾರಿಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತೆ: ಸಿದ್ದರಾಮಯ್ಯ!