ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರದ ಮಹತ್ವದ ಆದೇಶ… ಏನದು ಗೊತ್ತಾ!?

ಬೆಂಗಳೂರು:- ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪ್ರತಿ ಸೋಮವಾರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ಯಾರಂಟಿ ನಿಲ್ಲಿಸಿಬಿಡಿ.. ಸರ್ಕಾರಕ್ಕೆ ಚುನಾವಣೆಯಲ್ಲಿ ಸೋತ ಲಕ್ಷ್ಮಣ್ ಸಲಹೆ..! ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ ಕರ್ನಾಟಕವು ಕೃಷಿ ಪ್ರಧಾನವಾದ ರಾಜ್ಯವಾಗಿದ್ದು, ಸಾಮಾನ್ಯವಾಗಿ ಕೃಷಿಕರು ಸೋಮವಾರದ ದಿನದಂದು ತುಸುಮಟ್ಟಿಗೆ … Continue reading ರೈತರಿಗೆ ಅನುಕೂಲವಾಗಲು ರಾಜ್ಯ ಸರ್ಕಾರದ ಮಹತ್ವದ ಆದೇಶ… ಏನದು ಗೊತ್ತಾ!?