ಕಾಲಮಿತಿಯಲ್ಲಿ ಮೀಸಲಾತಿ ನೀಡಲು ಅಸಾಧ್ಯ: DCM ಡಿಕೆ ಶಿವಕುಮಾರ್ ಖಡಕ್ ಹೇಳಿಕೆ!

ಬೆಂಗಳೂರು:- ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಡಿಸೋ ಕೆಲಸ ಕಾಂಗ್ರೆಸ್ ಮಾಡತ್ತೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. Health Tips: ಚಹಾ ಪ್ರಿಯರೇ, 1 ತಿಂಗಳು ಟೀ ಕುಡಿಯೋದು ಬಿಟ್ರೆ ಹೀಗೆಲ್ಲ ಆಗುತ್ತಂತೆ ಎಚ್ಚರ! ಈ ಸಂಬಂಧ ಮಾತನಾಡಿದ ಅವರು,ಯಾವುದೇ ಸಮುದಾಯಕ್ಕೂ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜೊತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದರು. ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು … Continue reading ಕಾಲಮಿತಿಯಲ್ಲಿ ಮೀಸಲಾತಿ ನೀಡಲು ಅಸಾಧ್ಯ: DCM ಡಿಕೆ ಶಿವಕುಮಾರ್ ಖಡಕ್ ಹೇಳಿಕೆ!