ತಿರುಪತಿ ಪ್ರಸಾದದಲ್ಲಿ ಅಪವಿತ್ರ: ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ
ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ. ಲಡ್ಡು ವಿವಾದ: ತಿಮ್ಮಪ್ಪನ ಸನ್ನಿಧಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಮಹಾಶಾಂತಿ! ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ (Tirupati Laddu Row) ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಕಲಬೆರಕೆ ಅಪವಿತ್ರ ಶುದ್ಧಿಗಾಗಿ ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು … Continue reading ತಿರುಪತಿ ಪ್ರಸಾದದಲ್ಲಿ ಅಪವಿತ್ರ: ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ
Copy and paste this URL into your WordPress site to embed
Copy and paste this code into your site to embed