Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    K. Harish Gowda: ಪ್ರತಿಯೊಂದು ಕ್ಷೇತ್ರದಲ್ಲೂ ವಿಶ್ವಕರ್ಮ ಸಮುದಾಯದವರ ಕೊಡುಗೆ ಇದೆ: ಕೆ. ಹರೀಶ್ ಗೌಡ

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಮೈಸೂರು:- ವಿಶ್ವಕರ್ಮ ಎಂದರೆ ಬ್ರಹ್ಮ. ಬ್ರಹ್ಮನಿಂದಲೇ ಸೃಷ್ಟಿ. ಪ್ರತಿಯೊಂದು ಕ್ಷೇತ್ರದಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ ಇದೆ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡರವರು ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಸಮಿತಿ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,

    ನಮ್ಮ ಕ್ಷೇತ್ರದಲ್ಲಿ ಸುಮಾರು ಮೂವತ್ತು ಸಾವಿರ ವಿಶ್ವಕರ್ಮ ಸಮುದಾಯದ ಜನರಿದ್ದಾರೆ. ನಾಡಿಗೆ ವಿಶ್ವಕರ್ಮ ಸಮುದಾಯದವರ ಕೊಡುಗೆ ಅಪಾರವಿದೆ. ಮುಂದೆಯೂ ಸಹ ನಾಡಿಗೆ ವಿಶ್ವಕರ್ಮ ಸಮುದಾಯ ಬೇಕು. ಇಂತಹ ಕಾಯಕ ಸಮುದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ನಾವು ಶ್ರಮಿಸುತ್ತೇವೆ. ಮಾನ್ಯ ಮುಖ್ಯಮಂತ್ರಿಗಳಿಗೂ ವಿಶ್ವಕರ್ಮ ಜನಾಂಗದ ಮೇಲೆ ಅತಿ ಹೆಚ್ಚು ಪ್ರೀತಿ ಇದೆ ಎಂದು ತಿಳಿಸಿದರು.

    Demo

    ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!

    ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ನರಸಿಂಹರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್ ರವರು ಮಾತನಾಡಿ, ಸಮುದಾಯದ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಹಾಗೂ ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಲು ಜಯಂತಿ ಕಾರ್ಯಕ್ರಮಗಳು ತಮ್ಮ ವೇದಿಕೆಯಾಗಿದೆ. ರಾಜ್ಯ ಸರ್ಕಾರ ಪ್ರಸ್ತುತ 52 ಮಹಾನ್ ವ್ಯಕ್ತಿಗಳ ಜಯಂತಿ ಮಹೋತ್ಸವವನ್ನು ಆಚರಣೆಗೆ ತಂದಿದ್ದು, ಸಂಘಟಿತ ಹಾಗೂ ಅಸಂಘಟಿತ ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಬೆಳವಣಿಗೆಗೆ ಪೂರಕವಾದ ಚಿಂತನೆಗಳನ್ನು ಸರ್ಕಾರದ ಮುಂದಿಡಲು ಪೂರಕ ಮಾಧ್ಯಮವಾಗಿವೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    Mysore: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

    October 4, 2023

    Santosh Lad: ಕಾಂಗ್ರೆಸ್ ಹುಟ್ಟಿನಿಂದ ಎಲ್ಲರಿಗೂ ಸಮಪಾಲು, ಸಮಬಾಳು ತತ್ವವಿದೆ: ಸಂತೋಷ್​ ಲಾಡ್​

    October 4, 2023

    Cauvery Protest: ಮಂಡ್ಯದಲ್ಲಿ ಮುಂದುವರಿದ ಕಾವೇರಿ ಹೋರಾಟ

    October 4, 2023

    ಶಿಕ್ಷಕ ವೃತ್ತಿ ಬಿಟ್ಟು ಪರಿಸರದ ಜಾಗೃತಿ ಮೂಡಿಸುತ್ತಿರುವ ಯುವಕ: ಅಯೋಧ್ಯೆಯಿಂದ ಆರಂಭವಾಗಿದೆ ಯಾತ್ರೆ

    October 4, 2023

    CM Siddaramaiah: ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಅಯೋಗಕ್ಕೆ ತಿಳಿಸಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 4, 2023

    ವಾಣಿಜ್ಯ ಚಟುವಟಿಕೆ ಬಂದ್ ಹಿನ್ನೆಲೆ: ಸಂತ್ರಸ್ತರು, ನಿವಾಸಿಗಳಿಂದ ಸಿಎಂ ಭೇಟಿ

    October 4, 2023

    Basanagowda Yatnal: ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಷಡ್ಯಂತ್ರ ಮಾಡ್ತಿದ್ದಾರೆ: ಯತ್ನಾಳ್​

    October 4, 2023

    Vijayanagar: ಮಹಿಳೆಯ ಕತ್ತಿನಿಂದ ಸರ ದೋಚಿ ಪರಾರಿಯಾಗಿದ್ದ ಇಬ್ಬರು ಖದೀಮರ ಬಂಧನ..!

    October 4, 2023

    Pralhad Joshi: ಗಲಭೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸುವ ಜತೆಗೆ ಹತ್ಯೆ ಯತ್ನ ನಡೆದಿದೆ: ಪ್ರಲ್ಹಾದ್ ಜೋಶಿ

    October 4, 2023

    Bhagwant Khuba: ರಾಹುಲ್ ಗಾಂಧಿ ನನ್ನ ಎದುರು ನಿಂತರೂ 2 ಲಕ್ಷ ಮತಗಳಿಂದ ಸೋಲಿಸುವೆ: ಭಗವಂತ ಖೂಬಾ

    October 4, 2023

    CT Ravi: ಡಿಜೆ ಹಳ್ಳಿ ಕೆಜೆ ಹಳ್ಳಿ ಕೇಸ್ ವಾಪಸ್ ಪಡೆದರೂ ಆಶ್ವರ್ಯ ಇಲ್ಲ: ಸಿ.ಟಿ.ರವಿ

    October 4, 2023

    Chakravarti Sulibeli: ಶಿವಮೊಗ್ಗ ಈಗ ತುಂಬಾ ಅಪಾಯಕಾರಿಯಾಗಿದೆ: ಚಕ್ರವರ್ತಿ ಸೂಲಿಬೆಲಿ

    October 4, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.