ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಪ್ಪ, ಮಕ್ಕಳ ಕೈಯಲ್ಲಿ ಇದೆ: ಕಿಡಿಕಾರಿದ ಈಶ್ವರಪ್ಪ!

ವಿಜಯಪುರ:- ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಪ್ಪ, ಮಕ್ಕಳ ಕೈಯಲ್ಲಿ ಇದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಈಶ್ವರಪ್ಪ ಕಿಡಿಕಾರಿದರು. ರಾಯಣ್ಣ ಬ್ರಿಗೇಡ್ ನಿಲ್ಲಿಸುವಂತೆ ಬಿಎಸ್‌ ಯಡಿಯೂರಪ್ಪ ಅಮಿತ್ ಶಾಗೆ ಹೇಳಿದ್ದರು. ಅಮಿತ್ ಶಾ ಹೇಳಿದ್ದಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ಬ್ರಿಗೇಡ್ ನಿಲ್ಲಿಸಿದ್ದೆ. ಇಂಧನ ಸಚಿವನಾಗಿದ್ದಾಗ ರಾಜಿನಾಮೆ ಕೊಟ್ಟು ರಾಜ್ಯಾಧ್ಯಕ್ಷನಾಗು ಅಂದರು. ಇಂಧನ ಖಾತೆಯ ಸಚಿವ ಸ್ಥಾನ ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷನಾದೆ. ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲೂ ನನಗೆ ಮೋಸ ಮಾಡಿದರು. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಎಲ್ಲಿಯವರೆಗೆ ಇರಬೇಕು. … Continue reading ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಪ್ಪ, ಮಕ್ಕಳ ಕೈಯಲ್ಲಿ ಇದೆ: ಕಿಡಿಕಾರಿದ ಈಶ್ವರಪ್ಪ!