ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಏ. 18 ರವರೆಗೆ ಭಾರೀ ಮಳೆ!
ಬೆಂಗಳೂರು:- ಇಂದಿನಿಂದ ಏಪ್ರಿಲ್ 18ರವರೆಗೆ ಕರ್ನಾಟಕದ 25ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಆದರೆ ಇದೀಗ ವಿಪರೀತ ಸೆಕೆ ಮುಂದುವರೆದಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, , ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಚಾಮರಾಜನಗರ: ದಾಖಲೆ ಇಲ್ಲದ 1,57,87,000 ರೂ. ಮೌಲ್ಯದ ಚಿನ್ನಾಭರಣ … Continue reading ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಏ. 18 ರವರೆಗೆ ಭಾರೀ ಮಳೆ!
Copy and paste this URL into your WordPress site to embed
Copy and paste this code into your site to embed