ಕೆಆರ್ ಪುರ ಕ್ಷೇತ್ರದ ನೂತನ ಬಿಜೆಪಿ ಕಚೇರಿ ಉದ್ಘಾಟನೆ!

ಕೆಆರ್ ಪುರ,: ಕೆ.ಆರ್.ಪುರ ಕ್ಷೇತ್ರದ  ನೂತನ ಬಿಜೆಪಿ ಕಚೇರಿಯನ್ನು  ಕ್ಷೇತ್ರದ ಅಧ್ಯಕ್ಷ  ಮುನೇಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕೇಂದ್ರದ ಬಿಜೆಪಿ ಸರ್ಕಾರದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಶ್ರಮಿಸುವಂತೆ ತಿಳಿಸಿದರು. ಕ್ಷೇತ್ರದಲ್ಲಿ ಬಿಜೆಪಿ ಪಕ್ಷನ್ನು ಬಲಪಡಿಸಬೇಕು, ಬೂತ್ ಸಭೆ, ಕ್ಷೇತ್ರ ಸಭೆಗಳಿಗಾಗಿ ಈ ಕಚೇರಿಯನ್ನು ಸದುಪಯೋಗ ಮಾಡಿಕೊಳ್ಳಿ ಎಂದರು. ಶಾಸಕ ಬೈರತಿ ಬಸವರಾಜ ಅವರ ಸೂಚನೆ ಮೇರೆಗೆ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ್ದು … Continue reading ಕೆಆರ್ ಪುರ ಕ್ಷೇತ್ರದ ನೂತನ ಬಿಜೆಪಿ ಕಚೇರಿ ಉದ್ಘಾಟನೆ!