Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಎಡೆಬಿಡದೆ ಮಳೆ..!
ಬೆಂಗಳೂರು:- ಕರ್ನಾಟಕದ ಹಲವೆಡೆ ಜೂನ್ 30ರವರೆಗೆ ಎಡೆಬಿಡದೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದಿಢೀರ್ ಆಸ್ಪತ್ರೆಗೆ ದಾಖಲು.. ಆರೋಗ್ಯದಲ್ಲಿ ಏರುಪೇರು! ನಗರದಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣ ಇದೆ. ಇದೇ ರೀತಿ ಮುಂದಿನ ಎರಡು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು … Continue reading Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಎಡೆಬಿಡದೆ ಮಳೆ..!
Copy and paste this URL into your WordPress site to embed
Copy and paste this code into your site to embed