ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಳ… ಎಚ್ಚೆತ್ತ ಆರೋಗ್ಯ ಇಲಾಖೆಯಿಂದ ಪ್ರತಿ ಶುಕ್ರವಾರ ಜಾಗೃತಿ..!

ಬೆಂಗಳೂರು:- ಡೆಂಘೀ ಕೇಸ್​ ಹೆಚ್ಚಳ ಬಳಿಕೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಪ್ರತಿ ಶುಕ್ರವಾರ ಡೆಂಘೀ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಜೈಲು ಆವರಣದೊಳಗೆ ಕಾರು ಬಿಡದ ಪೊಲೀಸ್.. ಸ್ಥಳದಲ್ಲೇ ಖ್ಯಾತೆ ತೆಗೆದ ದರ್ಶನ್ ಪರ ವಕೀಲ! ಈ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಜನರು ನೀರಿನ ಬಗ್ಗೆ ಹೆಚ್ಚು ಗಮನಹರಿಸಬೇಕು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಟೆಸ್ಟಿಂಗ್ ಮಾಡ್ತಿದ್ದೇವೆ. ಡೆಂಘೀ ನಿಯಂತ್ರಿಸಲು BBMP, ಆರೋಗ್ಯ ಇಲಾಖೆ ಸಿದ್ಧವಾಗಿದೆ. … Continue reading ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಳ… ಎಚ್ಚೆತ್ತ ಆರೋಗ್ಯ ಇಲಾಖೆಯಿಂದ ಪ್ರತಿ ಶುಕ್ರವಾರ ಜಾಗೃತಿ..!