ಬೆಂಗಳೂರಲ್ಲಿ ಡೆಂಗ್ಯೂ ಹೆಚ್ಚಳ: ಮುಂಜಾಗ್ರತೆ‌ ಕ್ರಮ ವಹಿಸದಿದ್ರೆ BBMPಯಿಂದ ಫೈನ್!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾರ್ವಾ ಉತ್ಪತ್ತಿಯಾಗದಂತೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜಾಗೃತಿ ಮೂಡಿಸಿದರೂ ನಿರ್ಲಕ್ಷ್ಯ ವಹಿಸಿದವರಿಗೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ. ದರ್ಶನ್ & ಗ್ಯಾಂಗ್ʼನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್: ಪೊಲೀಸರಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ!! ಬೆಂಗಳೂರಿನಲ್ಲಿ ಈವರೆಗೆ 2,500ಕ್ಕೂ ಅಧಿಕ ಡೆಂಘೀ ಪ್ರಕರಣ ದೃಢಪಟ್ಟಿದ್ದು, ಒಬ್ಬರು ಡೆಂಘೀಯಿಂದ ಮೃತಪಟ್ಟಿದ್ದಾರೆ. ಬಿಬಿಎಂಪಿಯಿಂದ ಡೆಂಘೀ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಘೀ ಸಂಖ್ಯೆ ಹೆಚ್ಚಾಗುತ್ತಿದ್ದರೂ ಹಲವರು ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ದಂಡ ವಿಧಿಸಲು ಬಿಬಿಎಂಪಿ … Continue reading ಬೆಂಗಳೂರಲ್ಲಿ ಡೆಂಗ್ಯೂ ಹೆಚ್ಚಳ: ಮುಂಜಾಗ್ರತೆ‌ ಕ್ರಮ ವಹಿಸದಿದ್ರೆ BBMPಯಿಂದ ಫೈನ್!