ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚಳ.. ಸೋಶಿಯಲ್ ಮೀಡಿಯಾ ಕಾರಣ ಎಂದ ತಜ್ಞರು!

ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಕಾರಣ ಎಂದು ತಜ್ಞರು ಹೇಳಿದ್ದಾರೆ. CT Ravi: ಸಿದ್ದರಾಮಯ್ಯ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ಮಾತಾಡಬೇಕು -ಸಿಟಿ ರವಿ ಇಂಟರ್ನೆಟ್ ಮತ್ತು ಸ್ಮಾರ್ಟ್ ಫೋನ್ ಬಳಕೆಯು ಜನರನ್ನು ಸಾಮಾಜಿಕ ಮಾಧ್ಯಮಕ್ಕೆ ವ್ಯಸನಿಯನ್ನಾಗಿ ಮಾಡಿದೆ. ಇಂದಿನ ಡಿಜಿಟಲ್ ಯುಗದಲ್ಲಿ, ಸಾಮಾಜಿಕ ಮಾಧ್ಯಮ ಜೀವನದ ಪ್ರಮುಖ ಭಾಗವಾಗಿದೆ. ಯುವ ಪೀಳಿಗೆ ಇದರಲ್ಲಿಯೇ ಗಂಟೆಗಟ್ಟಲೆ ಸಮಯ ಕಳೆಯುತ್ತಿದ್ದಾರೆ, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮಾತುಕತೆ, ಮಾಹಿತಿ, ಮನರಂಜನೆಗಾಗಿ ಇದನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಆದರೆ … Continue reading ಯುವ ಜನತೆಯಲ್ಲಿ ಮಾನಸಿಕ ಒತ್ತಡ ಹೆಚ್ಚಳ.. ಸೋಶಿಯಲ್ ಮೀಡಿಯಾ ಕಾರಣ ಎಂದ ತಜ್ಞರು!