Bengaluru: ತಾಪಮಾನ ಹೆಚ್ಚಳ – ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರ ಆಗ್ರಹ !

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳದಿಂದ ರಾಜಧಾನಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಅಲ್ಲದೇ ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರು ಆಗ್ರಹಿಸಿದ್ದಾರೆ. ಕಳೆದ ವರ್ಷ ನಾಪತ್ತೆ ಆಗಿದ್ದ ಭಾರತ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ ! ಈ ಕುರಿತು ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದಿದೆ. ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್‌ಎಸ್ … Continue reading Bengaluru: ತಾಪಮಾನ ಹೆಚ್ಚಳ – ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರ ಆಗ್ರಹ !