Citizenship Amendment Act: ಕರ್ನಾಟಕದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ!

ರಾಯಚೂರು:– ಪೌರತ್ವ ತಿದ್ದುಪಡಿ ಕಾಯ್ದೆಯಡಿ ಕರ್ನಾಟಕದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲಾಗಿದೆ. ಸಾಲದ ಸುಳಿಗೆ ಸಿಲುಕಿರುವ ಬೀದರ್ ಸಕ್ಕರೆ ಕಾರ್ಖಾನೆಗೆ ಬೀಗ!?, ಕಾರ್ಮಿಕರ ಬದುಕು ಅತಂತ್ರ! ಸಿಂಧನೂರು ತಾಲೂಕಿನ ಆರ್.ಎಚ್‌ ಕ್ಯಾಂಪ್‌ಗಳಲ್ಲಿ ವಾಸವಿರುವ ಐವರಿಗೆ ಭಾರತೀಯ ಪೌರತ್ವ ಸಿಕ್ಕಿದೆ. ಆರ್.ಎಚ್‌ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್‌ ಅಭಿಕರಿ, ಸುಕುಮಾರ ಮೊಂಡಲ್, ಬಿ. ಪ್ರದಾಸ ಗೋಲ್ದರ್, ಜಯಂತ ಮೊಂಡಲ್, ಅದ್ವಿತ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ಪಡೆದ ಬಾಂಗ್ಲಾ ವಲಸಿಗರಾಗಿದ್ದಾರೆ. ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಅಧಿಕೃತವಾಗಿ … Continue reading Citizenship Amendment Act: ಕರ್ನಾಟಕದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ಭಾರತೀಯ ಪೌರತ್ವ!