Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Jammu and Kashmir: ನಾಲ್ವರು ಭಯೋತ್ಪಾದಕನ್ನು ಹೊಡೆದುರುಳಿಸಿದ ಭಾರತೀಯ ಭದ್ರತಾ ಪಡೆ!

    AIN AuthorBy AIN AuthorJune 23, 2023
    Share
    Facebook Twitter LinkedIn Pinterest Email

    ಕುಪ್ವಾರ: ನಾಲ್ವರು ಭಯೋತ್ಪಾದಕರು ಭಾರತದ ಒಳಗೆ ಬರಲು ಪ್ರಯತ್ನ ಮಾಡಿದ್ದಾರೆ. ಇದನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಜಮ್ಮು ಕಾಶ್ಮೀರದ (Jammu and Kashmir) ಕುಪ್ವಾರದಲ್ಲಿ 4 ಭಯೋತ್ಪಾದಕರು ಎನ್​​ಕೌಂಟರ್​​​ ಮಾಡಿದ್ದಾರೆ.

    ಇನ್ನೂ ಇಂದಿನಿಂದ ಅಮಿತ್​​ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 

    Demo

    ಭಾರೀ ಭದ್ರತೆಯನ್ನು ಕೂಡ ನೀಡಲಾಗಿದೆ. ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ POJK ನಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್​​ಕೌಂಟರ್​ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಒಂದು ವಾರದ ಹಿಂದೆ ಇದೇ ರೀತಿಯಲ್ಲಿ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನ ಮಾಡಿದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್​​ ಕೌಂಟರ್​​ ಮಾಡಿದ ನಂತರ ಈ ಘಟನೆ ನಡೆದಿದೆ.

     

    Demo
    Share. Facebook Twitter LinkedIn Email WhatsApp

    Related Posts

    Prahlad Joshi: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸರ್ಕಾರಕ್ಕೆ ಜೋಶಿ ತಾಕೀತು

    September 20, 2023

    N.Chandrababu Naidu: ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 21ಕ್ಕೆ ಮುಂದೂಡಿಕೆ

    September 20, 2023

    Cauvery: ಕಾವೇರಿ ನೀರು ವಿವಾದ: ಸಿಎಂ ಜೊತೆ ರಾಜ್ಯನಾಯಕರ ಸಭೆ

    September 20, 2023

    Rahul Gandhi; ತೆಲಂಗಾಣ ರಾಜ್ಯಕ್ಕೆ ಅವಮಾನ ಮಾಡಿದ PM ಮೋದಿ – ರಾಹುಲ್‌ ಗಾಂಧಿ

    September 20, 2023

    Delhi High Court: ಲೈಂಗಿಕ ಸಂಬಂಧದಲ್ಲಿ ನಿರಾಶೆಗಿಂತ ಹೆಚ್ಚು ವಿನಾಶಕಾರಿ ಏನೂ ಇಲ್ಲ: ದೆಹಲಿ ಹೈಕೋರ್ಟ್

    September 20, 2023

    ಕರ್ನಾಟಕಕ್ಕೆ ನೀರಿನ ಸಮಸ್ಯೆ, ಪ್ರಹ್ಲಾದ್ ಜೋಶಿ ಭೇಟಿಯಾದ ಡಿಕೆಶಿ

    September 20, 2023

    Old parliament building: ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಹಳೆ ಸಂಸತ್ ಭವನದ ಬಗ್ಗೆ ನಿಮಗೆಷ್ಟು ಗೊತ್ತು..?

    September 20, 2023

    Video: ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸಬ್ ಇನ್ಸ್ಪೆಕ್ಟರ್..! ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    September 20, 2023

    ಹಿಂದುಳಿದ ವರ್ಗ ಮಹಿಳೆಯರಿಗೂ ಮೀಸಲಾತಿ ಸಿಕ್ಕರೆ ಒಳ್ಳೆಯದು – ಮಲ್ಲಿಕಾರ್ಜುನ ಖರ್ಗೆ

    September 19, 2023

    Women’s Reservation Bill: ನಾವು ಇತಿಹಾಸವನ್ನು ಸ್ಕ್ರಿಪ್ಟ್ ಮಾಡಿದ್ದೇವೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ: ಪ್ರಧಾನಿ ಮೋದಿ

    September 19, 2023

    PM Modi: ಭಾಷಣದ ಮೂಲಕ ಹಳೇ ಸಂಸತ್​ ಭವನದಲ್ಲಿ ಕಲಾಪಕ್ಕೆ ವಿದಾಯ ಹೇಳಿದ ಪ್ರಧಾನಿ ಮೋದಿ

    September 19, 2023

    Fraud case: ಚಲಿಸುತ್ತಿದ್ದ ರೈಲಿನಲ್ಲಿ CCBಗೆ ಸಿಕ್ಕಿಬಿದ್ದ ಅಭಿನವ ಹಾಲಶ್ರೀ ಸ್ವಾಮೀಜಿ..!

    September 19, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.