N R Narayana Murthy: ತುರ್ತು ಪರಿಸ್ಥಿತಿ ಬಳಿಕ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಲಿಲ್ಲ: ನಾರಾಯಣ ಮೂರ್ತಿ

ಲಕ್ನೋ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸಲು ಭಾರತೀಯರು ಸಾಕಷ್ಟು ಗಮನ ಹರಿಸುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಪ್ರಯಾಗ್‌ರಾಜ್‌ದ ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಏರುತ್ತಿರುವ ಜನಸಂಖ್ಯೆ ದೇಶಕ್ಕೆ ಸವಾಲಾಗಿದೆ. ಜನಸಂಖ್ಯೆ ನಿಯಂತ್ರಿಸಲು ಭಾರತೀಯರು ಹೆಚ್ಚು ಗಮನ ಹರಿಸಬೇಕು. ಇದರಿಂದ ತಲಾದಾಯ ಮತ್ತು ಆರೋಗ್ಯ ಸುಧಾರಣೆಯಾಗಬಹುದು ಎಂದು ತಿಳಿಸಿದರು. ಭಾರತೀಯರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ ಬಗ್ಗೆ ಗಮನ ಹರಿಸಲಿಲ್ಲ ಎಂದು ಕಳವಳವ್ಯಕ್ತಪಡಿಸಿದ ಅವರು … Continue reading N R Narayana Murthy: ತುರ್ತು ಪರಿಸ್ಥಿತಿ ಬಳಿಕ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಲಿಲ್ಲ: ನಾರಾಯಣ ಮೂರ್ತಿ