ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾಗೆ ಜೀವ ಬೆದರಿಕೆ: FIR ದಾಖಲು!

ಬಜರಂಗ್ ಪೂನಿಯಾಗೆ ಕೊಲೆ ಬೆದರಿಕೆ ಬಂದಿದ್ದು, ವಿದೇಶಿ ಸಂಖ್ಯೆಯಿಂದ ತನಗೆ ಬೆದರಿಕೆ ಸಂದೇಶ ಬಂದಿದೆ ಎಂದು ಬಜರಂಗ್ ಆರೋಪಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ರೈತರ ಮನವಿ: ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ! ಆದಷ್ಟು ಬೇಗ ಕಾಂಗ್ರೆಸ್ ತೊರೆಯಬೇಕು ಇಲ್ಲದಿದ್ದರೆ ನಿಮಗೂ, ನಿಮ್ಮ ಕುಟುಂಬಕ್ಕೂ ಕಂಟಕ ಕಾದಿದೆ. ಇದು ನಮ್ಮ ಕೊನೆಯ ಸಂದೇಶ. ಚುನಾವಣೆಗೂ ಮುನ್ನ ನಾವೇನು ​​ಎಂಬುದನ್ನು ತೋರಿಸುತ್ತೇವೆ. ನೀವು ಎಲ್ಲಿ ಬೇಕಾದರೂ ದೂರು ನೀಡಿ, ಇದು ನಮ್ಮ ಮೊದಲ ಮತ್ತು ಕೊನೆಯ ಎಚ್ಚರಿಕೆ’ ಎಂದು … Continue reading ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾಗೆ ಜೀವ ಬೆದರಿಕೆ: FIR ದಾಖಲು!