ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಸಮಿತಿಯಿಂದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ – ಸಿ ಮುನಿಯಪ್ಪ

ಕೋಲಾರ: ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬೈರತಿ ಸುರೇಶ್ ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಶಾಖೆ ವತಿಯಿಂದ ದಲಿತರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮನವಿ ನೀಡಲಾಯಿತು. Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೈಟ್ ಸೆಕ್ಯೂರಿಟಿ: ಸಿಎಆರ್ ಪೊಲೀಸರಿಂದ ಪ್ರತಿಭಟನೆ! ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ನಾಗನಾಳ ಮುನಿಯಪ್ಪ ಮಾತನಾಡಿ ಜಿಲ್ಲಾಧಿಕಾರಿಗಳು ಜಿಲ್ಲೆಗೆ ಬಂದಾಗಿನಿಂದ ಒಂದು ಕಡೆ ದಲಿತರನ್ನ ಸೇರಿಸಿ ನಮ್ಮ ಸಮಸ್ಯೆಗಳನ್ನ … Continue reading ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಸಮಿತಿಯಿಂದ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ – ಸಿ ಮುನಿಯಪ್ಪ