Breaking: ಇನ್ನೋವಾ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ವಕೀಲ ಸಾವು!

ವಿಜಯಪುರ: ದ್ವಿಚಕ್ರ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಬಸವನ ನಗರದ ಬಳಿ ನಡೆದಿದೆ. Hubballi: ಮಾದಕ ವ್ಯಸನಿಗಳ ವಿರುದ್ಧ ಸೋಷಿಯಲ್ ಮಿಡಿಯಾದಲ್ಲಿ ಡಿಫರಂಟ್ ಸಮರ! ಜೊತೆಗೆ ಅಪಘಾತದ ಬಳಿಕ ಎರಡುವರೆ ಕಿಲೋ‌ಮೀಟರ್ ಬೈಕ್ ಸವಾರನನ್ನು ಕಾರ್ ಚಾಲಕ ಎಳೆದೊಯ್ದಿದ್ದಾನೆ. ಮೃತಪಟ್ಟ ಸವಾರನನ್ನು 37 ವರ್ಷದ ವಕೀಲ ರವಿ ಮೇಲಿನಮನಿ ಎಂದು ತಿಳಿದುಬಂದಿದೆ. ಭೀಮಾತೀರದ ಹಂತಕರ ಕುಖ್ಯಾತಿಯ ಬಾಗಪ್ಪ‌ ಹರಿಜನ ಸಂಬಂಧಿಕನಾಗಿದ್ದ ರವಿ, ನ್ಯಾಯವಾದಿಯಾಗಿ ಕಳೆದ ಎರಡು … Continue reading Breaking: ಇನ್ನೋವಾ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ವಕೀಲ ಸಾವು!