Hubballi: ವೈದ್ಯ ವಿದ್ಯಾರ್ಥಿಗಳಿಂದ ಚಹಾ ಮಾರುವ ಮೂಲಕ ವಿನೂತನ ಪ್ರತಿಭಟನೆ!

ಹುಬ್ಬಳ್ಳಿ: ಸ್ಟೈಫಂಡ್ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ(ಕೆಆರ್‌ಡಿ) ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರ ನಗರದಲ್ಲಿ ಆರನೇ ದಿನವಾದ ಶನಿವಾರವೂ ಮುಂದುವರಿಯಿತು. ಅನುಮಾನಾಸ್ಪದವಾಗಿ PSI ಸಾವು ಕೇಸ್: ತನಿಖೆ ಚುರುಕುಗೊಳಿಸಿದ CID, ಯಾದಗಿರಿಯಲ್ಲಿ ಇಂಚಿಂಚೂ ಮಾಹಿತಿ ಕಲೆ! ನಗರದ ಚನ್ನಮ್ಮ ವೃತ್ತ ಹಾಗೂ ಕೆಎಂಸಿ ಆಸ್ಪತ್ರೆ ಎದುರು ಸಮಾವೇಶಗೊಂಡ ವಿದ್ಯಾರ್ಥಿಗಳು ಚಹಾ ಮಾರುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ವೈದ್ಯ ವೃತ್ತಿ ಮಾಡುವುದಕ್ಕಿಂತ ಚಹಾ ಮಾರುವುದು ಸುರಕ್ಷಿತ ಹಾಗೂ ಲಾಭದಾಯಕ ಎಂದು … Continue reading Hubballi: ವೈದ್ಯ ವಿದ್ಯಾರ್ಥಿಗಳಿಂದ ಚಹಾ ಮಾರುವ ಮೂಲಕ ವಿನೂತನ ಪ್ರತಿಭಟನೆ!