ಅವಶ್ಯಕವಿರುವ ಕಡೆ ಸೂಚನಾ ಫಲಕಗಳನ್ನು ಅಳವಡಿಸಿ : ಡಾ ಕುಮಾರ
ಮಂಡ್ಯ :- ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ : ಕುಮಾರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರೂ ಅನುದಾನದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟ್ರಾಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಾಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು … Continue reading ಅವಶ್ಯಕವಿರುವ ಕಡೆ ಸೂಚನಾ ಫಲಕಗಳನ್ನು ಅಳವಡಿಸಿ : ಡಾ ಕುಮಾರ
Copy and paste this URL into your WordPress site to embed
Copy and paste this code into your site to embed